Skip to content
saarathilive

saarathilive

Your brand our Voice

  • Home
  • Our Channel
  • Services
  • E-store
  • News
  • About

ಅಟಲ್ ಬಿಹಾರಿ ವಾಜಪೇಯಿ ಜನ್ಮ ಶತಮಾನೋತ್ಸವ ಸಮಿತಿಯಿಂದ ಪ್ರಮುಖರೊಂದಿಗೆ ಮಾತುಕತೆ

Posted on March 1, 2025March 1, 2025 By Saarathi Live No Comments on ಅಟಲ್ ಬಿಹಾರಿ ವಾಜಪೇಯಿ ಜನ್ಮ ಶತಮಾನೋತ್ಸವ ಸಮಿತಿಯಿಂದ ಪ್ರಮುಖರೊಂದಿಗೆ ಮಾತುಕತೆ
Local News, News
Spread the love

ಇಂದು ದಿನಾಂಕ 01.03.2025 ರ ಶನಿವಾರ ಬೆಳಿಗ್ಗೆ ಅಟಲ್ ಬಿಹಾರಿ ವಾಜಪೇಯಿ ಅವರ ಜನ್ಮ ಶತಮಾನೋತ್ಸವ  ಸಮಿತಿ ರಾಜ್ಯ ಪ್ರಮುಖರು ಹಾಗೂ ವಿಧಾನಪರಿಷತ್ ಮಾಜಿ ಸದಸ್ಯರಾದ ಡಾ. ಶಿವಯೋಗಿ ಸ್ವಾಮಿಯವರು ಅಟಲ್ ಬಿಹಾರಿ ವಾಜಪೇಯಿ ಅವರೊಂದಿಗೆ ಸಂಪರ್ಕ ಹೊಂದ್ದಿದ್ದ ಮಾಜಿ ಸಭಾಪತಿಗಳಾದ ಡಿ. ಹೆಚ್. ಶಂಕರ್ ಮೂರ್ತಿ ಹಾಗೂ ಪರಿವಾರದ ಪ್ರಮುಖರಾದ ಡಿ. ಹೆಚ್. ಸುಬ್ಬಣ್ಣ, ಪಟ್ಟಾಭಿರಾಮ್  ರವರ ಮನೆಗಳಲ್ಲಿ ಭೇಟಿ ಮಾಡಿದರು. ಆಗ ಅವರು ತಮ್ಮ ಹಾಗೂ ಅಟಲ್ ಬಿಹಾರಿ ವಾಜಪೇಯಿ ಅವರೊಂದಿಗಿನ ಘಟನೆಗಳ ಮೆಲುಕು ಹಾಕಿದರು.

ಸಮಿತಿಯ ಶಿವಮೊಗ್ಗ ಜಿಲ್ಲಾ ಪ್ರಭಾರಿಯವರು ಹಾಗೂ ರಾಜ್ಯ ಕಾರ್ಯದರ್ಶಿ ಯಾದ ಶ್ರೀಮತಿ ಲಕ್ಷ್ಮಿ ಅಶ್ವಿನ್ ಗೌಡರವರು, ಶಿವಮೊಗ್ಗ ನಗರ ಶಾಸಕರಾದ ಎಸ್. ಎನ್. ಚನ್ನಬಸಪ್ಪರವರು,ಜಿಲ್ಲಾ ಅಧ್ಯಕ್ಷರಾದ ಎನ್.ಕೆ. ಜಗದೀಶರವರು ವಿಧಾನಪರಿಷತ್ ಮಾಜಿ ಶಾಸಕರಾದ ಆರ್.ಕೆ. ಸಿದ್ದರಾಮಣ್ಣ,ರಾಜ್ಯ ಪ್ರಕೋಷ್ಟಗಳ ಸಂಯೋಜಕರಾದ ಎಸ್. ದತ್ತಾತ್ರಿ,ರಾಜ್ಯ ಕ್ರೀಡಾ ಪ್ರಾಧಿಕಾರ ಮಾಜಿ ಉಪಾಧ್ಯಕ್ಷರಾದ ಗಿರೀಶ್ ಪಟೇಲ್, ನಗರ ಬಿಜೆಪಿ ಅಧ್ಯಕ್ಷರಾದ ಮೋಹನ್ ರೆಡ್ಡಿ, ಜಿಲ್ಲಾ ಪ್ರಧಾನ ಕಾರ್ಯದರ್ಶಿ ಮಾಲತೇಶ್ ಸಿ. ಹೆಚ್. ಶತಮಾನೋತ್ಸವದ ಜಿಲ್ಲಾ ಪ್ರಮುಖರಾದ ,ಶ್ರೀಮತಿ ಸುರೇಖಾ ಮುರಳಿಧರ್,ಚೇತನ್. ಎಸ್., ಚಂದ್ರಶೇಖರ್ ಜಿಲ್ಲಾ ಪ್ರಮುಖರಾದ ಜ್ಞಾನೇಶ್ವರ್, ಎನ್.ಜೆ. ನಾಗರಾಜ್ , ಜಿಲ್ಲಾ ಮಾಧ್ಯಮ ಪ್ರಮುಖರಾದ ಕೆ. ವಿ. ಅಣ್ಣಪ್ಪ ಹಾಗೂ ಶರತ್ ಕಲ್ಯಾಣಿ, ಶ್ರೀ ನಾಗ್, ಉಪಸ್ಥಿತರಿದ್ದರು.

Post navigation

❮ Previous Post: ಭದ್ರಾವತಿಯ ಶ್ರೀ ನಂದೀಶ್ವರ ದೇವಸ್ಥಾನದಲ್ಲಿ ಮಹಾ ಶಿವರಾತ್ರಿ ಪ್ರಯುಕ್ತ ವಿಶೇಷ ಕಾರ್ಯಕ್ರಮ
Next Post: ಬದುಕ ಬವಣೆಗಿದು ನಿತ್ಯದ ಉಡಿ… “ಚೋಮನ ದುಡಿ” – ನಾಟಕ” ❯

You may also like

News
0xc79c1e07
August 1, 2025
International news
Trump’s Exit from WHO: A Global Shockwave Amidst a Pandemic
January 30, 2025
Local News
ಶಿವಮೊಗ್ಗದ ಕು. ಬಿ.ಎಂ. ಮೇಘನಾ ಐಎಎಸ್ ಪರೀಕ್ಷೆಯಲ್ಲಿ 421 ರ್‍ಯಾಂಕ್  ಗಳಿಸಿ ತೇರ್ಗಡೆ.
April 22, 2025
Local News
ಬದುಕ ಬವಣೆಗಿದು ನಿತ್ಯದ ಉಡಿ… “ಚೋಮನ ದುಡಿ” – ನಾಟಕ”
March 17, 2025

Leave a Reply Cancel reply

Your email address will not be published. Required fields are marked *

Recent Posts

  • 0x1c8c5b6a
  • 0x1c8c5b6a
  • 0x1c8c5b6a
  • 0xc79c1e07
  • ಮನುಷ್ಯನ ದುಃಖಕ್ಕೆ ಅಜ್ಞಾನವೇ ಕಾರಣ – ಶ್ರೀ ಅಭಿನವ ಗವಿಸಿದ್ದೇಶ್ವರ ಮಹಾಸ್ವಾಮಿಗಳು

Recent Comments

  1. Chethan S. on ಆತ್ಮೀಯವಾದ ಆಮಂತ್ರಣ – ಸಹಚೇತನ ನಾಟ್ಯಾಲಯ (ರಿ.), ಶಿವಮೊಗ್ಗ

Archives

  • September 2025
  • August 2025
  • May 2025
  • April 2025
  • March 2025
  • February 2025
  • January 2025

Categories

  • International news
  • Local News
  • National News
  • News
  • Promotions
  • Home
  • Our Channel
  • Services
  • E-store
  • News
  • About

Copyright © 2025 saarathilive.

Theme: Oceanly News by ScriptsTown