Skip to content
saarathilive

saarathilive

Your brand our Voice

  • Home
  • Our Channel
  • Services
  • E-store
  • News
  • About

“ಸಂವಿಧಾನ ಸನ್ಮಾನ ಮತ್ತು ಪುಸ್ತಕ ಲೋಕಾರ್ಪಣೆ ಕಾರ್ಯಕ್ರಮ”

Posted on February 4, 2025February 4, 2025 By Saarathi Live No Comments on “ಸಂವಿಧಾನ ಸನ್ಮಾನ ಮತ್ತು ಪುಸ್ತಕ ಲೋಕಾರ್ಪಣೆ ಕಾರ್ಯಕ್ರಮ”
Local News, News, Promotions
Spread the love

ಸಿಟಿಜನ್ ಫಾರ್ ಸೋಷಿಯಲ್ ಜಸ್ಟಿಸ್ ಶಿವಮೊಗ್ಗ

ಸಂವಿಧಾನ ಸನ್ಮಾನ ಅಭಿಯಾನದ ಪ್ರಯುಕ್ತ ದಿನಾಂಕ: 06-02-2025 ಗುರುವಾರ ಸಂಜೆ 6.00 ಗಂಟೆಗೆ ನಗರದ ಅಂಬೇಡ್ಕರ್ ಭವನದಲ್ಲಿ “ಸಂವಿಧಾನ ಬದಲಾಯಿಸಿದ್ದು ಯಾರು” ಪುಸ್ತಕ ಬಿಡುಗಡೆ ಕಾರ್ಯಕ್ರಮವನ್ನು ಸಿಟಿಜನ್ ಫಾರ್ ಸೋಷಿಯಲ್ ಜಸ್ಟಿಸ್, ಶಿವಮೊಗ್ಗ ಇವರ ವತಿಯಿಂದ ಆಯೋಜಿಸಲಾಗಿದೆ.
ಈ ಕಾರ್ಯಕ್ರಮದ ಮುಖ್ಯ ಭಾಷಣಕಾರರಾಗಿ ಮಾನ್ಯ B.L. ಸಂತೋಷ್‌ (ರಾಷ್ಟ್ರೀಯ ಸಂಘಟನಾ ಪ್ರಧಾನ ಕಾರ್ಯದರ್ಶಿಗಳು, ಬಿಜೆಪಿ) ಉಪನ್ಯಾಸ ನೀಡಲಿದ್ದಾರೆ. ಅಧ್ಯಕ್ಷತೆಯನ್ನು ನಮ್ಮ ಶಿವಮೊಗ್ಗದವರೇ ಆದ ಡಾ|| ಭೀಮಪ್ಪ ರಾಮಪ್ಪ ತಹಶೀಲ್ದಾರ್, ಖ್ಯಾತ Orthopaedic Surgeon ರವರು ವಹಿಸಲಿದ್ದಾರೆ. ಅದೇ ರೀತಿ ಮುಖ್ಯ ಅತಿಥಿಗಳಾಗಿ ಖ್ಯಾತ ಉದ್ಯಮಿಗಳಾದಂತಹ ಪರಶುರಾಮ್‌ರವರು ಪುಸ್ತಕ ಬಿಡುಗಡೆ ಮಾಡಲಿದ್ದಾರೆ. ಈ ಪುಸ್ತಕದ ಕರ್ತೃ ಉದಯೋನ್ಮುಖ ಬರಹಗಾರ ವಿಕಾಸ್‌ ಪತ್ತೂರು ಉಪಸ್ಥಿತರಿದ್ದು ಪುಸ್ತಕದ ಆಶಯವನ್ನು ತಿಳಿಸಲಿದ್ದಾರೆ. ಈ ಸಮಾರಂಭದಲ್ಲಿ ಮಾನ್ಯ ಕೋಟಾ ಶ್ರೀನಿವಾಸ್ ಪೂಜಾರಿಯವರು, (ಲೋಕಸಭಾ ಸದಸ್ಯರು ಉಡುಪಿ-ಚಿಕ್ಕಮಂಗಳೂರು) ಶ್ರೀಮಹೇಂದ್ರ ಕೌತಾಳಾರವರು ಉಪಸ್ಥಿತಿತರಿದ್ದು ತಮ್ಮ ವಿಚಾರ ಮಂಡಿಸಲಿದ್ದಾರೆ. ಶಿವಮೊಗ್ಗದ ವಿವಿಧ ಸಂಘ ಸಂಸ್ಥೆಗಳು, ಎಲ್ಲಾ ಸಮಾಜದ ಜಾತಿ ಸಂಘಟನೆಗಳ ಸದಸ್ಯರು, ಯುವಕ ಸಂಘಗಳ ಸದಸ್ಯರು. ಎಲ್ಲಾ ಪಜ್ಞಾವಂತ ನಾಗರೀಕರು ಈ ಸಮಾರಂಭದಲ್ಲಿ ಹೆಚ್ಚಿನ ಸಂಖ್ಯೆಯಲ್ಲಿ ಪಾಲ್ಗೊಂಡು ಕಾರ್ಯಕ್ರಮವನ್ನು ಯಶಸಿಗೊಳಿಸಬೇಕಾಗಿ ಸಿ.ಹೆಚ್.ಮಾಲತೇಶ್ ಕಾರ್ಯಕ್ರಮ ಜಿಲ್ಲಾ ಸಂಚಾಲಕರು ವಿನಂತಿಸಿದ್ದಾರೆ.




Post navigation

❮ Previous Post: Economic Survey 2024-25: A Blueprint for India’s Growth
Next Post: “12-02-2025 ಬುಧವಾರ, ಶಿವಮೊಗ್ಗದ ಕರ್ನಾಟಕ ಸಂಘದಲ್ಲಿ ಶತಾವಧಾನಿ ಆರ್. ಗಣೇಶ್ ಕಾರ್ಯಕ್ರಮ” ❯

You may also like

Local News
ಬದುಕ ಬವಣೆಗಿದು ನಿತ್ಯದ ಉಡಿ… “ಚೋಮನ ದುಡಿ” – ನಾಟಕ”
March 17, 2025
Local News
ಸ್ವಸಹಾಯ ಸಂಘದ ಸದಸ್ಯರಿಗೆ ಆರ್ಥಿಕ ಸಾಕ್ಷರತಾ ಸಪ್ತಾಹ
February 28, 2025
Local News
17ರ ಶನಿವಾರ ಹಿರಿಯೂರು ಕೃಷ್ಣಮೂರ್ತಿ ಸಂಸ್ಮರಣ ಗ್ರಂಥ ‘ಕೃಷ್ಣಸ್ಮೃತಿ ಬಿಡುಗಡೆ
May 15, 2025
National News
Make in India
January 18, 2025

Leave a Reply Cancel reply

Your email address will not be published. Required fields are marked *

Recent Posts

  • ಮನುಷ್ಯನ ದುಃಖಕ್ಕೆ ಅಜ್ಞಾನವೇ ಕಾರಣ – ಶ್ರೀ ಅಭಿನವ ಗವಿಸಿದ್ದೇಶ್ವರ ಮಹಾಸ್ವಾಮಿಗಳು
  • ಅದ್ಭುತ ಸಂಘಟಕ ‘ಮರೆಯಲಾಗದ ಮೇಷ್ಟ್ರು’ಶ್ರೀ ಹಿರಿಯೂರು ಕೃಷ್ಣಮೂರ್ತಿಗಳ ಸವಿನೆನಪು
  • 17ರ ಶನಿವಾರ ಹಿರಿಯೂರು ಕೃಷ್ಣಮೂರ್ತಿ ಸಂಸ್ಮರಣ ಗ್ರಂಥ ‘ಕೃಷ್ಣಸ್ಮೃತಿ ಬಿಡುಗಡೆ
  • ಶಿವಮೊಗ್ಗದ ಕು. ಬಿ.ಎಂ. ಮೇಘನಾ ಐಎಎಸ್ ಪರೀಕ್ಷೆಯಲ್ಲಿ 421 ರ್‍ಯಾಂಕ್  ಗಳಿಸಿ ತೇರ್ಗಡೆ.
  • ಕವಿ ಕಂಡ ಯುಗಾದಿ-2025 ಕವನ ಸಂಕಲನ ಬಿಡುಗಡೆ:ಸಾಹಿತ್ಯದ ಮೂಲಕ ಸಂಸ್ಕೃತಿ ಮಹತ್ವ ಸಾರಬೇಕು: ಎಸ್.ಎನ್. ಚನ್ನಬಸಪ್ಪ(ಚೆನ್ನಿ)

Recent Comments

  1. Chethan S. on ಆತ್ಮೀಯವಾದ ಆಮಂತ್ರಣ – ಸಹಚೇತನ ನಾಟ್ಯಾಲಯ (ರಿ.), ಶಿವಮೊಗ್ಗ

Archives

  • May 2025
  • April 2025
  • March 2025
  • February 2025
  • January 2025

Categories

  • International news
  • Local News
  • National News
  • News
  • Promotions
  • Home
  • Our Channel
  • Services
  • E-store
  • News
  • About

Copyright © 2025 saarathilive.

Theme: Oceanly News by ScriptsTown