28.02.25 ರ ಶುಕ್ರವಾರ ಇಂದು ಬೆಳಗ್ಗೆ ಶಿವಮೊಗ್ಗ ನಗರದ ಶ್ರೀ ಕ್ಷೇತ್ರ ಧರ್ಮಸ್ಥಳ ಚೈತನ್ಯ ಸೌಧದಲ್ಲಿ ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ಬಿ ಸಿ ಟ್ರಸ್ಟ್ (ರಿ.) ಶಿವಮೊಗ್ಗ ಜಿಲ್ಲೆ ಮತ್ತು ಲೀಡ್ ಬ್ಯಾಂಕ್ ಕೆನರಾ ಬ್ಯಾಂಕ್ ಶಿವಮೊಗ್ಗ ಇದರ ಸಹಯೋಗದೊಂದಿಗೆ ಭಾರತೀಯ ರೀಸರ್ವ್ ಬ್ಯಾಂಕ್ ಬೆಂಗಳೂರು ಇದರ ಮಾರ್ಗ ಸೂಚಿಯಂತೆ ಸ್ವ ಸಹಾಯ ಸಂಘದ ಸದಸ್ಯರಿಗೆ ಆರ್ಥಿಕ ಸಾಕ್ಷರತಾ ಸಪ್ತಾಹ ಕಾರ್ಯಕ್ರಮ ನಡೆಯಿತು.ಕಾರ್ಯಕ್ರಮದ ಉದ್ಘಾಟನೆಯನ್ನು ಲೀಡ್ ಬ್ಯಾಂಕ್ (ಎಲ್ ಡಿ ಎಂ) ಬಿ ಚಂದ್ರಶೇಖರ್ ಅವರು … Read More “ಸ್ವಸಹಾಯ ಸಂಘದ ಸದಸ್ಯರಿಗೆ ಆರ್ಥಿಕ ಸಾಕ್ಷರತಾ ಸಪ್ತಾಹ” »
Month: February 2025
ಇದೇ ಬುಧವಾರ (12/02/25)ರ ಸಂಜೆ 5.30 ಕ್ಕೆ ಕರ್ನಾಟಕ ಸಂಘ, ಶಿವಮೊಗ್ಗದಲ್ಲೊಂದು ಮಹತ್ತರವಾದ ಕಾರ್ಯಕ್ರಮ ನಡೆಯಲಿದ್ದು. ತಿಂಗಳ ಅತಿಥಿ ಕಾರ್ಯಕ್ರಮ ಮಾಲಿಕೆಯಲ್ಲಿ “ವಿದ್ವತ್ ಲೋಕದ ವಿಸ್ಮಯ” ಎಂದೇ ಖ್ಯಾತರಾಗಿರುವ ಶತಾವಧಾನಿ ಡಾ. ಆರ್ . ಗಣೇಶ್ ಅವರು ತಮ್ಮ ಮಾನಸಿಕ ಗುರು ಹಾಗು ಕನ್ನಡ ನಾಡು ಕಂಡ ದಾರ್ಶನಿಕ ಸಾಹಿತಿ ಡಿ. ವಿ. ಗುಂಡಪ್ಪನವರ ಮೇರು ಕೃತಿಗಳಲ್ಲಿ ಒಂದಾದ “ಜ್ಞಾಪಕ ಚಿತ್ರ ಶಾಲೆ”ಯ ಕುರಿತು ಉಪನ್ಯಾಸ ನೀಡಲಿದ್ದಾರೆ . ಅತ್ಯಂತ ವಿದ್ವತ್ಪೂರ್ಣವಾದ ಈ ಕಾರ್ಯಕ್ರಮಕ್ಕೆ ತಾವೆಲ್ಲರೂ ಆಗಮಿಸಿ … Read More ““12-02-2025 ಬುಧವಾರ, ಶಿವಮೊಗ್ಗದ ಕರ್ನಾಟಕ ಸಂಘದಲ್ಲಿ ಶತಾವಧಾನಿ ಆರ್. ಗಣೇಶ್ ಕಾರ್ಯಕ್ರಮ”” »
ಸಿಟಿಜನ್ ಫಾರ್ ಸೋಷಿಯಲ್ ಜಸ್ಟಿಸ್ ಶಿವಮೊಗ್ಗ ಸಂವಿಧಾನ ಸನ್ಮಾನ ಅಭಿಯಾನದ ಪ್ರಯುಕ್ತ ದಿನಾಂಕ: 06-02-2025 ಗುರುವಾರ ಸಂಜೆ 6.00 ಗಂಟೆಗೆ ನಗರದ ಅಂಬೇಡ್ಕರ್ ಭವನದಲ್ಲಿ “ಸಂವಿಧಾನ ಬದಲಾಯಿಸಿದ್ದು ಯಾರು” ಪುಸ್ತಕ ಬಿಡುಗಡೆ ಕಾರ್ಯಕ್ರಮವನ್ನು ಸಿಟಿಜನ್ ಫಾರ್ ಸೋಷಿಯಲ್ ಜಸ್ಟಿಸ್, ಶಿವಮೊಗ್ಗ ಇವರ ವತಿಯಿಂದ ಆಯೋಜಿಸಲಾಗಿದೆ.ಈ ಕಾರ್ಯಕ್ರಮದ ಮುಖ್ಯ ಭಾಷಣಕಾರರಾಗಿ ಮಾನ್ಯ B.L. ಸಂತೋಷ್ (ರಾಷ್ಟ್ರೀಯ ಸಂಘಟನಾ ಪ್ರಧಾನ ಕಾರ್ಯದರ್ಶಿಗಳು, ಬಿಜೆಪಿ) ಉಪನ್ಯಾಸ ನೀಡಲಿದ್ದಾರೆ. ಅಧ್ಯಕ್ಷತೆಯನ್ನು ನಮ್ಮ ಶಿವಮೊಗ್ಗದವರೇ ಆದ ಡಾ|| ಭೀಮಪ್ಪ ರಾಮಪ್ಪ ತಹಶೀಲ್ದಾರ್, ಖ್ಯಾತ Orthopaedic … Read More ““ಸಂವಿಧಾನ ಸನ್ಮಾನ ಮತ್ತು ಪುಸ್ತಕ ಲೋಕಾರ್ಪಣೆ ಕಾರ್ಯಕ್ರಮ”” »