Skip to content
saarathilive

saarathilive

Your brand our Voice

  • Home
  • Our Channel
  • Services
  • E-store
  • News
  • About

Month: March 2025

ಬದುಕ ಬವಣೆಗಿದು ನಿತ್ಯದ ಉಡಿ… “ಚೋಮನ ದುಡಿ” – ನಾಟಕ”

Posted on March 17, 2025March 17, 2025 By Saarathi Live No Comments on ಬದುಕ ಬವಣೆಗಿದು ನಿತ್ಯದ ಉಡಿ… “ಚೋಮನ ದುಡಿ” – ನಾಟಕ”
ಬದುಕ ಬವಣೆಗಿದು ನಿತ್ಯದ ಉಡಿ… “ಚೋಮನ ದುಡಿ” – ನಾಟಕ”
Local News, News

ಇತ್ತೀಚೆಗೆ ಸುವರ್ಣ ಸಾಂಸ್ಕೃತಿಕ ಭವನದಲ್ಲಿ ರಂಗಾಯಣ ಶಿವಮೊಗ್ಗ ಮತ್ತು ನಮ್ ಹಳ್ಳಿ ಥಿಯೇಟರ್ ನಿಂದ ಆಯೋಜಿತವಾದ ನಾಟಕ ಚೋಮನ ದುಡಿ. ಇದನ್ನು ಅಭಿನಯಿಸಿದವರು ಬೈಂದೂರಿನ ಸುರಭಿ ನಾಟಕ ತಂಡ. ಚೋಮನದುಡಿ ಸಿನಿಮಾವಾಗಿ ನೋಡಿದ್ದರೂ ಅದು ನಾಟಕವಾಗಿ ನೋಡುವ ಮಜವೇ ಬೇರೆ. ಸಿನಿಮಾಗಿಂತಲೂ ನಾಟಕ ಭಿನ್ನ. ಅದರಲ್ಲೂ ಕಾರಂತರ ಕಾದಂಬರಿಯೊಂದು ಸಿನಿಮಾವಾಗಿ, ನಾಟಕವೂ ಆಗಿ ಮೂಡಿ ಬಂದಾಗ ಅದರ ಮೇಲಿದ್ದ ನಿರೀಕ್ಷೆ ಅಪಾರ. ಅದರಂತೆ ಸಿನಿಮಾ ಗೆದ್ದಿತ್ತು, ಈಗ ಸುರಭಿ ಬೈಂದೂರು ಅಭಿನಯಿಸಿದ ನಾಟಕವು ಗೆದ್ದಿತು. ಚೋಮನದುಡಿ ನಾಟಕವು … Read More “ಬದುಕ ಬವಣೆಗಿದು ನಿತ್ಯದ ಉಡಿ… “ಚೋಮನ ದುಡಿ” – ನಾಟಕ”” »

ಅಟಲ್ ಬಿಹಾರಿ ವಾಜಪೇಯಿ ಜನ್ಮ ಶತಮಾನೋತ್ಸವ ಸಮಿತಿಯಿಂದ ಪ್ರಮುಖರೊಂದಿಗೆ ಮಾತುಕತೆ

Posted on March 1, 2025March 1, 2025 By Saarathi Live No Comments on ಅಟಲ್ ಬಿಹಾರಿ ವಾಜಪೇಯಿ ಜನ್ಮ ಶತಮಾನೋತ್ಸವ ಸಮಿತಿಯಿಂದ ಪ್ರಮುಖರೊಂದಿಗೆ ಮಾತುಕತೆ
ಅಟಲ್ ಬಿಹಾರಿ ವಾಜಪೇಯಿ ಜನ್ಮ ಶತಮಾನೋತ್ಸವ ಸಮಿತಿಯಿಂದ ಪ್ರಮುಖರೊಂದಿಗೆ ಮಾತುಕತೆ
Local News, News

ಭದ್ರಾವತಿಯ ಶ್ರೀ ನಂದೀಶ್ವರ ದೇವಸ್ಥಾನದಲ್ಲಿ ಮಹಾ ಶಿವರಾತ್ರಿ ಪ್ರಯುಕ್ತ ವಿಶೇಷ ಕಾರ್ಯಕ್ರಮ

Posted on March 1, 2025March 1, 2025 By Saarathi Live No Comments on ಭದ್ರಾವತಿಯ ಶ್ರೀ ನಂದೀಶ್ವರ ದೇವಸ್ಥಾನದಲ್ಲಿ ಮಹಾ ಶಿವರಾತ್ರಿ ಪ್ರಯುಕ್ತ ವಿಶೇಷ ಕಾರ್ಯಕ್ರಮ
ಭದ್ರಾವತಿಯ ಶ್ರೀ ನಂದೀಶ್ವರ ದೇವಸ್ಥಾನದಲ್ಲಿ ಮಹಾ ಶಿವರಾತ್ರಿ ಪ್ರಯುಕ್ತ ವಿಶೇಷ ಕಾರ್ಯಕ್ರಮ
Local News, News, Promotions

ಶ್ರೀ ನಂದೀಶ್ವರ ದೇವಸ್ಥಾನದ ಸಮಿತಿ ಅಪ್ಪರಹುತ್ತ ಭದ್ರಾವತಿ ಮಹಾ ಶಿವರಾತ್ರಿ ಹಬ್ಬದ ಪ್ರಯುಕ್ತ ವಿಶೇಷ ಕಾರ್ಯಕ್ರಮದಲ್ಲಿ ಶ್ರೀಮತಿ ಶಾರದಾ ಅಪ್ಪಾಜಿಯವರು ಮಾತನಾಡಿದರು. ಈ ಸಂದರ್ಭದಲ್ಲಿ  ನಂದಿ ದೇವಸ್ಥಾನದ ಅಧ್ಯಕ್ಷರಾದ ಜಿಎನ್ ಶಿವರುದ್ರಪ್ಪನವರು ಶ್ರೀ ಚಂದ್ರೇಗೌಡ ವಕೀಲರು ಕಾರ್ಯದರ್ಶಿ ಸತೀಶ್, ಸುರೇಶ್. ಪೇಪರ್ ಸುರೇಶ್, ಮಧುಸೂದನ್ ಪ್ರಚಾರ  ಸಮಿತಿ ಅಧ್ಯಕ್ಷರು ಜೆಡಿಎಸ್ ಹಾಗೂ ಶಂಕರ್ ನಾಗ್ ಸ್ಟ್ಯಾಂಡಿನ ಅಧ್ಯಕ್ಷರಾದ ಅರುಣ್ ಕುಮಾರ್ ಮತ್ತು 34ನೇ ವಾರ್ಡಿನ ಎಲ್ಲಾ ಸಮಸ್ತ ನಾಗರಿಕರು ಉಪಸ್ಥಿತರಿದ್ದರು

Recent Posts

  • ಮನುಷ್ಯನ ದುಃಖಕ್ಕೆ ಅಜ್ಞಾನವೇ ಕಾರಣ – ಶ್ರೀ ಅಭಿನವ ಗವಿಸಿದ್ದೇಶ್ವರ ಮಹಾಸ್ವಾಮಿಗಳು
  • ಅದ್ಭುತ ಸಂಘಟಕ ‘ಮರೆಯಲಾಗದ ಮೇಷ್ಟ್ರು’ಶ್ರೀ ಹಿರಿಯೂರು ಕೃಷ್ಣಮೂರ್ತಿಗಳ ಸವಿನೆನಪು
  • 17ರ ಶನಿವಾರ ಹಿರಿಯೂರು ಕೃಷ್ಣಮೂರ್ತಿ ಸಂಸ್ಮರಣ ಗ್ರಂಥ ‘ಕೃಷ್ಣಸ್ಮೃತಿ ಬಿಡುಗಡೆ
  • ಶಿವಮೊಗ್ಗದ ಕು. ಬಿ.ಎಂ. ಮೇಘನಾ ಐಎಎಸ್ ಪರೀಕ್ಷೆಯಲ್ಲಿ 421 ರ್‍ಯಾಂಕ್  ಗಳಿಸಿ ತೇರ್ಗಡೆ.
  • ಕವಿ ಕಂಡ ಯುಗಾದಿ-2025 ಕವನ ಸಂಕಲನ ಬಿಡುಗಡೆ:ಸಾಹಿತ್ಯದ ಮೂಲಕ ಸಂಸ್ಕೃತಿ ಮಹತ್ವ ಸಾರಬೇಕು: ಎಸ್.ಎನ್. ಚನ್ನಬಸಪ್ಪ(ಚೆನ್ನಿ)

Recent Comments

  1. Chethan S. on ಆತ್ಮೀಯವಾದ ಆಮಂತ್ರಣ – ಸಹಚೇತನ ನಾಟ್ಯಾಲಯ (ರಿ.), ಶಿವಮೊಗ್ಗ

Archives

  • May 2025
  • April 2025
  • March 2025
  • February 2025
  • January 2025

Categories

  • International news
  • Local News
  • National News
  • News
  • Promotions
  • Home
  • Our Channel
  • Services
  • E-store
  • News
  • About

Copyright © 2025 saarathilive.

Theme: Oceanly News by ScriptsTown