Skip to content
saarathilive

saarathilive

Your brand our Voice

  • Home
  • Our Channel
  • Services
  • E-store
  • News
  • About

Category: Local News

“ಸಂವಿಧಾನ ಸನ್ಮಾನ ಮತ್ತು ಪುಸ್ತಕ ಲೋಕಾರ್ಪಣೆ ಕಾರ್ಯಕ್ರಮ”

Posted on February 4, 2025February 4, 2025 By Saarathi Live No Comments on “ಸಂವಿಧಾನ ಸನ್ಮಾನ ಮತ್ತು ಪುಸ್ತಕ ಲೋಕಾರ್ಪಣೆ ಕಾರ್ಯಕ್ರಮ”
“ಸಂವಿಧಾನ ಸನ್ಮಾನ ಮತ್ತು ಪುಸ್ತಕ ಲೋಕಾರ್ಪಣೆ ಕಾರ್ಯಕ್ರಮ”
Local News, News, Promotions

ಸಿಟಿಜನ್ ಫಾರ್ ಸೋಷಿಯಲ್ ಜಸ್ಟಿಸ್ ಶಿವಮೊಗ್ಗ ಸಂವಿಧಾನ ಸನ್ಮಾನ ಅಭಿಯಾನದ ಪ್ರಯುಕ್ತ ದಿನಾಂಕ: 06-02-2025 ಗುರುವಾರ ಸಂಜೆ 6.00 ಗಂಟೆಗೆ ನಗರದ ಅಂಬೇಡ್ಕರ್ ಭವನದಲ್ಲಿ “ಸಂವಿಧಾನ ಬದಲಾಯಿಸಿದ್ದು ಯಾರು” ಪುಸ್ತಕ ಬಿಡುಗಡೆ ಕಾರ್ಯಕ್ರಮವನ್ನು ಸಿಟಿಜನ್ ಫಾರ್ ಸೋಷಿಯಲ್ ಜಸ್ಟಿಸ್, ಶಿವಮೊಗ್ಗ ಇವರ ವತಿಯಿಂದ ಆಯೋಜಿಸಲಾಗಿದೆ.ಈ ಕಾರ್ಯಕ್ರಮದ ಮುಖ್ಯ ಭಾಷಣಕಾರರಾಗಿ ಮಾನ್ಯ B.L. ಸಂತೋಷ್‌ (ರಾಷ್ಟ್ರೀಯ ಸಂಘಟನಾ ಪ್ರಧಾನ ಕಾರ್ಯದರ್ಶಿಗಳು, ಬಿಜೆಪಿ) ಉಪನ್ಯಾಸ ನೀಡಲಿದ್ದಾರೆ. ಅಧ್ಯಕ್ಷತೆಯನ್ನು ನಮ್ಮ ಶಿವಮೊಗ್ಗದವರೇ ಆದ ಡಾ|| ಭೀಮಪ್ಪ ರಾಮಪ್ಪ ತಹಶೀಲ್ದಾರ್, ಖ್ಯಾತ Orthopaedic … Read More ““ಸಂವಿಧಾನ ಸನ್ಮಾನ ಮತ್ತು ಪುಸ್ತಕ ಲೋಕಾರ್ಪಣೆ ಕಾರ್ಯಕ್ರಮ”” »

ಮೌನಿ ಅಮಾವಾಸ್ಯೆಯ ಮಹತ್ವ

Posted on January 29, 2025January 30, 2025 By Saarathi Live No Comments on ಮೌನಿ ಅಮಾವಾಸ್ಯೆಯ ಮಹತ್ವ
ಮೌನಿ ಅಮಾವಾಸ್ಯೆಯ ಮಹತ್ವ
Local News, News

ಮೌನಿ ಅಮಾವಾಸ್ಯೆಯ ಮಹತ್ವ ಭೂಮಿಯ ನೆಲೆಯಲ್ಲಿ ನಿಂತ ಆಧ್ಯಾತ್ಮಿಕ ದಿನ ಮೌನಿ ಅಮಾವಾಸ್ಯೆ ಹಿಂದೂ ಸಂಪ್ರದಾಯದಲ್ಲಿ ಅತ್ಯಂತ ಪವಿತ್ರ ದಿನಗಳಲ್ಲಿ ಒಂದಾಗಿದೆ. ಪ್ರತೀ ವರ್ಷ ಪುಷ್ಯ ಮಾಸದ ಅಮಾವಾಸ್ಯೆಯಂದು ಈ ದಿನವನ್ನು ಆಚರಿಸಲಾಗುತ್ತದೆ. ಈ ದಿನದ ಮಹತ್ವ ಧಾರ್ಮಿಕ, ಆಧ್ಯಾತ್ಮಿಕ ಹಾಗೂ ಜ್ಯೋತಿಷ್ಯಶಾಸ್ತ್ರದ ದೃಷ್ಟಿಯಿಂದ ಅಪಾರವಾಗಿದೆ. 1. ಮೌನದ ಮಹತ್ವ ಮೌನಿ ಅಮಾವಾಸ್ಯೆಯ ಪ್ರಮುಖ ವಿಶೇಷತೆ ಮೌನ ವ್ರತ ನಿರ್ವಹಿಸುವ ಪದ್ಧತಿ. “ಮೌನ” ಎಂಬುದು ಮನಸ್ಸಿನ ಶಾಂತಿಯನ್ನು ಮತ್ತು ಆತ್ಮ ಸಂಯಮವನ್ನು ಪ್ರತಿಪಾದಿಸುತ್ತದೆ. ಇದನ್ನು ಪಾಲಿಸುವುದರಿಂದ ವ್ಯಕ್ತಿಯ … Read More “ಮೌನಿ ಅಮಾವಾಸ್ಯೆಯ ಮಹತ್ವ” »

ಶಿವಮೊಗ್ಗ ಬಿಜೆಪಿ ನೂತನ ಜಿಲ್ಲಾಧ್ಯಕ್ಷರಾಗಿ ಎನ್. ಕೆ. ಜಗದೀಶ್

Posted on January 29, 2025January 30, 2025 By Saarathi Live No Comments on ಶಿವಮೊಗ್ಗ ಬಿಜೆಪಿ ನೂತನ ಜಿಲ್ಲಾಧ್ಯಕ್ಷರಾಗಿ ಎನ್. ಕೆ. ಜಗದೀಶ್
ಶಿವಮೊಗ್ಗ ಬಿಜೆಪಿ ನೂತನ ಜಿಲ್ಲಾಧ್ಯಕ್ಷರಾಗಿ ಎನ್. ಕೆ. ಜಗದೀಶ್
Local News, News

ಶಿವಮೊಗ್ಗದ ಬಿಜೆಪಿ ಜಿಲ್ಲಾಧ್ಯಕ್ಷರಾಗಿ ಎನ್.ಕೆ. ಜಗದೀಶ್ ಅವರನ್ನ ಆಯ್ಕೆ ಮಾಡಲಾಗಿದೆ. ಜಿಲ್ಲಾ ಪ್ರತಿನಿಧಿಯಾಗಿ ರುದ್ರೇಗೌಡ, ಹತ್ತು ಮಂಡಲಗಳಿಗೂ ಅಧ್ಯಕ್ಷರುಗಳ ನೇಮಕ : ಶಿವಮೊಗ್ಗ ನಗರಕ್ಕೆ ಅಧ್ಯಕ್ಷರಾಗಿ ಡಿ.ಮೋಹನ್ ರೆಡ್ಡಿ ತೀರ್ಥಹಳ್ಳಿ ಅಧ್ಯಕ್ಷರಾಗಿ ನವೀನ್ ಹೆದ್ದೂರು, ಹೊಸನಗರ ಕೆ.ವಿ.ಸುಬ್ರಮಣ್ಯ, ಸಾಗರ ನಗರ ಅಧ್ಯಕ್ಷರಾಗಿ ಗಣೇಶ್ ಪ್ರಸಾದ್, ಸಾಗರ ಗ್ರಾಮಾಂತರ ದೇವೇಂದ್ರ ಯಲಕುಂದ್ಲಿ, ಸೊರಬ ಪ್ರಕಾಶ್ ಅಗಸನಹಳ್ಳಿ, ಶಿಕಾರಿಪುರದ ಅಧ್ಯಕ್ಷರಾಗಿ ಹನುಮಂತಪ್ಪ, ಭದ್ರಾವತಿ ಜಿ. ಧರ್ಮಪ್ರಸಾದ್, ಹೊಳೆಹೊನ್ನೂರು ಮಲ್ಲೇಶಪ್ಪ ಎಂ. ಶಿವಮೊಗ್ಗ ಗ್ರಾಮಾಂತರ ಎಸ್.ಇ. ಸುರೇಶ್ ಆಯ್ಕೆಯಾಗಿದ್ದಾರೆ. 9 ಜಿಲ್ಲೆಯಲ್ಲಿ … Read More “ಶಿವಮೊಗ್ಗ ಬಿಜೆಪಿ ನೂತನ ಜಿಲ್ಲಾಧ್ಯಕ್ಷರಾಗಿ ಎನ್. ಕೆ. ಜಗದೀಶ್” »

H-1B ವೀಸಾದ ಪ್ರಭಾವ ಅಮೇರಿಕಾದ ಭಾರತೀಯರ ಮೇಲೆ

Posted on January 29, 2025January 29, 2025 By koushikpandith99@gmail.com No Comments on H-1B ವೀಸಾದ ಪ್ರಭಾವ ಅಮೇರಿಕಾದ ಭಾರತೀಯರ ಮೇಲೆ
H-1B ವೀಸಾದ ಪ್ರಭಾವ ಅಮೇರಿಕಾದ ಭಾರತೀಯರ ಮೇಲೆ
Local News, News

H-1B ವೀಸಾ ಒಂದು ಮುಂದುವರಿದ ದಕ್ಷತೆ (Specialty Occupation) ವೀಸಾ ಆಗಿದ್ದು, ಇದು ಅಮೇರಿಕಾದ ಕಂಪನಿಗಳಿಗೆ ವಿಶೇಷ ಕೌಶಲ್ಯ ಹೊಂದಿದ ವಿದೇಶೀ ಉದ್ಯೋಗಿಗಳನ್ನು ನೇಮಿಸಿಕೊಳ್ಳಲು ಅವಕಾಶ ನೀಡುತ್ತದೆ. ಭಾರತೀಯರು ಈ ವೀಸಾದ ಪ್ರಮುಖ ಫಲಾನುಭವಿಗಳು ಆಗಿದ್ದಾರೆ. H-1B ವೀಸಾದು ಹಲವಾರು ರೀತಿಯಲ್ಲಿ ಅಮೇರಿಕಾದ ಭಾರತೀಯರ ಜೀವನವನ್ನು ಪ್ರಭಾವಿತಗೊಳಿಸುತ್ತದೆ. 1. ಉದ್ಯೋಗ ಮತ್ತು ವೃತ್ತಿ ಬೆಳವಣಿಗೆ H-1B ವೀಸಾದ ಮೂಲಕ ಸಾವಿರಾರು ಭಾರತೀಯ ತಂತ್ರಜ್ಞಾನ, ವೈದ್ಯಕೀಯ, ಎಂಜಿನಿಯರಿಂಗ್ ಮತ್ತು ಇತರ ಕ್ಷೇತ್ರಗಳಲ್ಲಿ ಉದ್ಯೋಗ ಪಡೆಯುತ್ತಾರೆ. ಇದರಿಂದ ಭಾರತೀಯ ಯುವಜನತೆ … Read More “H-1B ವೀಸಾದ ಪ್ರಭಾವ ಅಮೇರಿಕಾದ ಭಾರತೀಯರ ಮೇಲೆ” »

ಆತ್ಮೀಯವಾದ ಆಮಂತ್ರಣ – ಸಹಚೇತನ ನಾಟ್ಯಾಲಯ (ರಿ.), ಶಿವಮೊಗ್ಗ

Posted on January 24, 2025January 24, 2025 By Saarathi Live 1 Comment on ಆತ್ಮೀಯವಾದ ಆಮಂತ್ರಣ – ಸಹಚೇತನ ನಾಟ್ಯಾಲಯ (ರಿ.), ಶಿವಮೊಗ್ಗ
ಆತ್ಮೀಯವಾದ ಆಮಂತ್ರಣ – ಸಹಚೇತನ ನಾಟ್ಯಾಲಯ (ರಿ.), ಶಿವಮೊಗ್ಗ
Local News, News, Promotions

ಸಹಚೇತನ ನಾಟ್ಯಾಲಯ (ರಿ.), ಶಿವಮೊಗ್ಗಶ್ರೀ ಅಜಿತಕುಮಾರ ಅವರ ಪುಣ್ಯಸ್ಮರಣಾರ್ಥ ಹಾಗೂ ‘ಸೇವಾ ದಿನ’ ಅಂಗವಾಗಿ ಭಾರತೀಯಂ-14 (ದೇಶಭಕ್ತಿ ಗೀತೆಗಳ ಹಿಂದೂಸ್ಥಾನಿ ಬಾಜಾನೆ ಹಾಗೂ ಸರ್ಕಾರಿ ಶಾಲಾ ಮಕ್ಕಳಿಂದ ನೃತ್ಯ) 14ನೇ ಅಜಿತಶ್ರೀ ಪುರಸ್ಕಾರ ಪ್ರದಾನ ಸಮಾರಂಭ 25 ಜನವರಿ 2025 ಶನಿವಾರ, ಸಂಜೆ 5.30 ಗಂಟೆಗೆಸ್ಥಳ: ಕನಾಟಕ ಸಂಸ್ಕೃತಿ ಭವನ, ಬಿ.ಹೆಚ್. ರಸ್ತೆ, ಶಿವಮೊಗ್ಗ ಅಜಿತಶ್ರೀ ಪುರಸ್ಕಾರ ಪ್ರದಾನಕ್ಕೆ ಆಯ್ಕೆಯಾದರು: ಅಧ್ಯಕ್ಷತೆ: ಮುಖ್ಯ ಅತಿಥಿಗಳು: ಶ್ರೀ ಶ್ರೀನಿವಾಸ್ ಎಸ್.ಆರ್.: ಸಾಮಾಜಿಕ ಕಾರ್ಯಕರ್ತ ಶ್ರೀ ಅಶೋಕ ಕುಮಾರ್ ಭೂಮರಡ್ಡಿ: … Read More “ಆತ್ಮೀಯವಾದ ಆಮಂತ್ರಣ – ಸಹಚೇತನ ನಾಟ್ಯಾಲಯ (ರಿ.), ಶಿವಮೊಗ್ಗ” »

JOB VACANCY IN SHIMOGA

Posted on January 24, 2025January 24, 2025 By Saarathi Live No Comments on JOB VACANCY IN SHIMOGA
JOB VACANCY IN SHIMOGA
Local News, News, Promotions

PODAR INTERNATIONAL SCHOOLAn Institution with over 9 decades of experience in education, with 150 schools across India. WE ARE HIRING! Join the Podar Family for an exciting career in education! WHY JOIN PODAR? TEACHING & NON-TEACHING POSITIONS AVAILABLE: JOB REQUIREMENTS: WALK-IN INTERVIEW DETAILS: Date: Saturday, 25th January 2025Time: 9:30 AM to 3:30 PM Venue:Podar International … Read More “JOB VACANCY IN SHIMOGA” »

Posts pagination

Previous 1 2

Recent Posts

  • ಮನುಷ್ಯನ ದುಃಖಕ್ಕೆ ಅಜ್ಞಾನವೇ ಕಾರಣ – ಶ್ರೀ ಅಭಿನವ ಗವಿಸಿದ್ದೇಶ್ವರ ಮಹಾಸ್ವಾಮಿಗಳು
  • ಅದ್ಭುತ ಸಂಘಟಕ ‘ಮರೆಯಲಾಗದ ಮೇಷ್ಟ್ರು’ಶ್ರೀ ಹಿರಿಯೂರು ಕೃಷ್ಣಮೂರ್ತಿಗಳ ಸವಿನೆನಪು
  • 17ರ ಶನಿವಾರ ಹಿರಿಯೂರು ಕೃಷ್ಣಮೂರ್ತಿ ಸಂಸ್ಮರಣ ಗ್ರಂಥ ‘ಕೃಷ್ಣಸ್ಮೃತಿ ಬಿಡುಗಡೆ
  • ಶಿವಮೊಗ್ಗದ ಕು. ಬಿ.ಎಂ. ಮೇಘನಾ ಐಎಎಸ್ ಪರೀಕ್ಷೆಯಲ್ಲಿ 421 ರ್‍ಯಾಂಕ್  ಗಳಿಸಿ ತೇರ್ಗಡೆ.
  • ಕವಿ ಕಂಡ ಯುಗಾದಿ-2025 ಕವನ ಸಂಕಲನ ಬಿಡುಗಡೆ:ಸಾಹಿತ್ಯದ ಮೂಲಕ ಸಂಸ್ಕೃತಿ ಮಹತ್ವ ಸಾರಬೇಕು: ಎಸ್.ಎನ್. ಚನ್ನಬಸಪ್ಪ(ಚೆನ್ನಿ)

Recent Comments

  1. Chethan S. on ಆತ್ಮೀಯವಾದ ಆಮಂತ್ರಣ – ಸಹಚೇತನ ನಾಟ್ಯಾಲಯ (ರಿ.), ಶಿವಮೊಗ್ಗ

Archives

  • May 2025
  • April 2025
  • March 2025
  • February 2025
  • January 2025

Categories

  • International news
  • Local News
  • National News
  • News
  • Promotions
  • Home
  • Our Channel
  • Services
  • E-store
  • News
  • About

Copyright © 2025 saarathilive.

Theme: Oceanly News by ScriptsTown

Go to mobile version