Skip to content
saarathilive

saarathilive

Your brand our Voice

  • Home
  • Our Channel
  • Services
  • E-store
  • News
  • About

News

0x1c8c5b6a

Posted on August 3, 2025 By Saarathi Live No Comments on 0x1c8c5b6a
News

0x1c8c5b6a

0xc79c1e07

Posted on August 1, 2025 By Saarathi Live No Comments on 0xc79c1e07
News

0xc79c1e07

ಮನುಷ್ಯನ ದುಃಖಕ್ಕೆ ಅಜ್ಞಾನವೇ ಕಾರಣ – ಶ್ರೀ ಅಭಿನವ ಗವಿಸಿದ್ದೇಶ್ವರ ಮಹಾಸ್ವಾಮಿಗಳು

Posted on May 31, 2025June 4, 2025 By Saarathi Live No Comments on ಮನುಷ್ಯನ ದುಃಖಕ್ಕೆ ಅಜ್ಞಾನವೇ ಕಾರಣ – ಶ್ರೀ ಅಭಿನವ ಗವಿಸಿದ್ದೇಶ್ವರ ಮಹಾಸ್ವಾಮಿಗಳು
ಮನುಷ್ಯನ ದುಃಖಕ್ಕೆ ಅಜ್ಞಾನವೇ ಕಾರಣ – ಶ್ರೀ ಅಭಿನವ ಗವಿಸಿದ್ದೇಶ್ವರ ಮಹಾಸ್ವಾಮಿಗಳು
Local News, News

ಶಿವಮೊಗ್ಗ: ಮನುಷ್ಯನ ದುಃಖಕ್ಕೆ ಕಾರಣವೇನು ಎಂಬುದನ್ನು ಅರಿಯಲು ಅರಮನೆ ತೊರೆದವ ಬುದ್ಧನಾದ. ಇದಕ್ಕೆ ಕಾರಣ ಹುಡುಕುವ ಸಲುವಾಗಿ 12ನೇ ಶತಮಾನದಲ್ಲಿ ಶರಣರು ಅನುಭವ ಮಂಟಪ ಆರಂಭಿಸಿದರು. ಭಿನ್ನ ಕಲ್ಪನೆಯ ಅನುಭವ ಮಂಟಪ ಜನರಿಗೆ ಜ್ಞಾನ ಹಂಚುವಲ್ಲಿ ಮಹತ್ವದ ಪಾತ್ರ ವಹಿಸಿತು ಎಂದು ಕೊಪ್ಪಳ ಗವಿಮಠದ ಶ್ರೀ ಅಭಿನವ ಗವಿಸಿದ್ದೇಶ್ವರ ಸ್ವಾಮೀಜಿ ಹೇಳಿದರು.ಶ್ರೀಗಂಧ ಸಾಂಸ್ಕೃತಿಕ ಸಂಸ್ಥೆ ಹಾಗೂ ಶಿವಗಂಗಾ ಯೋಗ ಕೇಂದ್ರದ ಸಹಯೋಗದಲ್ಲಿ ಶುಕ್ರವಾರ ಸಂಜೆ ಕುವೆಂಪು ರಂಗಮಂದಿರದಲ್ಲಿ ಏರ್ಪಡಿಸಿದ್ದ “ಬಾಳ ಬೆಳಕು’ ಉಪನ್ಯಾಸ ಕಾರ್ಯಕ್ರಮದಲ್ಲಿ ಅವರು ಮಾತನಾಡಿದರು.ಬಯಸಿದ್ದೆಲ್ಲವೂ … Read More “ಮನುಷ್ಯನ ದುಃಖಕ್ಕೆ ಅಜ್ಞಾನವೇ ಕಾರಣ – ಶ್ರೀ ಅಭಿನವ ಗವಿಸಿದ್ದೇಶ್ವರ ಮಹಾಸ್ವಾಮಿಗಳು” »

ಅದ್ಭುತ ಸಂಘಟಕ ‘ಮರೆಯಲಾಗದ ಮೇಷ್ಟ್ರು’ಶ್ರೀ ಹಿರಿಯೂರು ಕೃಷ್ಣಮೂರ್ತಿಗಳ ಸವಿನೆನಪು

Posted on May 16, 2025May 16, 2025 By Saarathi Live No Comments on ಅದ್ಭುತ ಸಂಘಟಕ ‘ಮರೆಯಲಾಗದ ಮೇಷ್ಟ್ರು’ಶ್ರೀ ಹಿರಿಯೂರು ಕೃಷ್ಣಮೂರ್ತಿಗಳ ಸವಿನೆನಪು
ಅದ್ಭುತ ಸಂಘಟಕ ‘ಮರೆಯಲಾಗದ ಮೇಷ್ಟ್ರು’ಶ್ರೀ ಹಿರಿಯೂರು ಕೃಷ್ಣಮೂರ್ತಿಗಳ ಸವಿನೆನಪು
Local News, News, Promotions

ಶಿವಮೊಗ್ಗ ಕರ್ನಾಟಕದ ದಕ್ಷಿಣ ಭಾಗ, ವಿಶೇಷವಾಗಿ ಶಿವಮೊಗ್ಗ, ಚಿತ್ರದುರ್ಗ, ದಾವಣಗೆರೆ ಜಿಲ್ಲೆಗಳಲ್ಲಿ ರಾಷ್ಟ್ರೀಯ ಸ್ವಯಂಸೇವಕ ಸಂಘ ಹಾಗೂ ಪರಿವಾರದ ಇತರ ಅಂಗಸಂಸ್ಥೆಗಳ (ಬಿಜೆಪಿ, ಎಬಿವಿಪಿ, ವಿಶ್ವ ಹಿಂದೂ ಪರಿಷತ್ತು ಮೊದಲಾದವು) ಬೆಳವಣಿಗೆಯಲ್ಲಿ ಹಾಗೂ ಅವುಗಳನ್ನು ಬಲಪಡಿಸುವಲ್ಲಿ ಕೀರ್ತಿಶೇಷ ಶ್ರೀ ಹಿರಿಯೂರು ಕೃಷ್ಣಮೂರ್ತಿಗಳ ಪಾತ್ರ ಗಮನಾರ್ಹ. ಸಂಘದ ವಿಭಾಗ ಕಾರ್ಯವಾಹರಾಗಿ ನಿರಂತರ ಪ್ರವಾಸ, ವೈಯಕ್ತಿಕ ಸಂಪರ್ಕ ಹಾಗೂ ತಮ್ಮ ಸ್ನೇಹಮಯಿ ಸಂಬಂಧಗಳಿಂದಾಗಿ ಪರಿವಾರವನ್ನು ಸಮಗ್ರ ಶಕ್ತಿಯುತವಾಗಿ ನಿರ್ಮಿಸಿದ ಕೀರ್ತಿ, ಕೀರ್ತಿಶೇಷರಾದ ಶ್ರೀ ಹಿರಿಯೂರು ಕೃಷ್ಣಮೂರ್ತಿಗಳದ್ದು.ಮೂಲತಃ ಹಿರಿಯೂರಿನವರಾದಶ್ರೀ ಕೃಷ್ಣಮೂರ್ತಿಗಳು ಎಂ. … Read More “ಅದ್ಭುತ ಸಂಘಟಕ ‘ಮರೆಯಲಾಗದ ಮೇಷ್ಟ್ರು’ಶ್ರೀ ಹಿರಿಯೂರು ಕೃಷ್ಣಮೂರ್ತಿಗಳ ಸವಿನೆನಪು” »

17ರ ಶನಿವಾರ ಹಿರಿಯೂರು ಕೃಷ್ಣಮೂರ್ತಿ ಸಂಸ್ಮರಣ ಗ್ರಂಥ ‘ಕೃಷ್ಣಸ್ಮೃತಿ ಬಿಡುಗಡೆ

Posted on May 15, 2025May 16, 2025 By Saarathi Live No Comments on 17ರ ಶನಿವಾರ ಹಿರಿಯೂರು ಕೃಷ್ಣಮೂರ್ತಿ ಸಂಸ್ಮರಣ ಗ್ರಂಥ ‘ಕೃಷ್ಣಸ್ಮೃತಿ ಬಿಡುಗಡೆ
17ರ ಶನಿವಾರ ಹಿರಿಯೂರು ಕೃಷ್ಣಮೂರ್ತಿ ಸಂಸ್ಮರಣ ಗ್ರಂಥ ‘ಕೃಷ್ಣಸ್ಮೃತಿ ಬಿಡುಗಡೆ
Local News, News

ಶಿವಮೊಗ್ಗದ ಕು. ಬಿ.ಎಂ. ಮೇಘನಾ ಐಎಎಸ್ ಪರೀಕ್ಷೆಯಲ್ಲಿ 421 ರ್‍ಯಾಂಕ್  ಗಳಿಸಿ ತೇರ್ಗಡೆ.

Posted on April 22, 2025April 23, 2025 By Saarathi Live No Comments on ಶಿವಮೊಗ್ಗದ ಕು. ಬಿ.ಎಂ. ಮೇಘನಾ ಐಎಎಸ್ ಪರೀಕ್ಷೆಯಲ್ಲಿ 421 ರ್‍ಯಾಂಕ್  ಗಳಿಸಿ ತೇರ್ಗಡೆ.
ಶಿವಮೊಗ್ಗದ ಕು. ಬಿ.ಎಂ. ಮೇಘನಾ ಐಎಎಸ್ ಪರೀಕ್ಷೆಯಲ್ಲಿ 421 ರ್‍ಯಾಂಕ್  ಗಳಿಸಿ ತೇರ್ಗಡೆ.
Local News, News

ಕು. ಬಿ.ಎಂ. ಮೇಘನಾ ಡಾ. ಎ.ಎಸ್. ವತ್ಸಲಾ, ಡಿವಿಎಸ್ ಸೀನಿಯರ್ ಕಾಲೇಜಿನ ನಿವೃತ್ತ ಕನ್ನಡ ಉಪನ್ಯಾಸಕರು ಹಾಗೂ ನ್ಯಾಯವಾದಿಗಳಾದ ಬಿ. ಜಿ. ಮೋಹನ್ ಕುಮಾರ್ ಇವರ ಮಗಳು ಲೋಕ ಸೇವಾ ಆಯೋಗ ನಡೆಸುವ ಐಎಎಸ್ ಪರೀಕ್ಷೆಯಲ್ಲಿ 421 ರ‍್ಯಾಂಕ್  ಗಳಿಸಿ ತೇರ್ಗಡೆಯಾಗಿದ್ದಾರೆ. ಪ್ರವೃತ್ತಿಯಲ್ಲಿ ಭರತನಾಟ್ಯ, ಸಂಗೀತ ಹಾಗೂ ಗಮಕಿಯಾಗಿ ಕಲಾಸೇವೆಯಲ್ಲೂ ನಿರತಳಾಗಿದ್ದಾಳೆ. ಸಹಚೇತನ ನಾಟ್ಯಾಲಯದ  ವಿದ್ಯಾರ್ಥಿನಿಯಾದ ಇವರನ್ನು ಶಿವಮೊಗ್ಗ ನಗರದ ಶಾಸಕರು ಹಾಗೂ ಸಹಚೇತನ ನಾಟ್ಯಾಲಯದ ಗೌರವಾಧ್ಯಕ್ಷರಾದ ಎಸ್.ಎನ್. ಚನ್ನಬಸಪ್ಪ (ಚೆನ್ನಿ) ಸಹಚೇತನ ನಾಟ್ಯಾಲಯದ  ಕಾರ್ಯದರ್ಶಿ ನೃತ್ಯಗುರು … Read More “ಶಿವಮೊಗ್ಗದ ಕು. ಬಿ.ಎಂ. ಮೇಘನಾ ಐಎಎಸ್ ಪರೀಕ್ಷೆಯಲ್ಲಿ 421 ರ್‍ಯಾಂಕ್  ಗಳಿಸಿ ತೇರ್ಗಡೆ.” »

ಕವಿ ಕಂಡ ಯುಗಾದಿ-2025 ಕವನ ಸಂಕಲನ ಬಿಡುಗಡೆ:ಸಾಹಿತ್ಯದ ಮೂಲಕ ಸಂಸ್ಕೃತಿ ಮಹತ್ವ ಸಾರಬೇಕು: ಎಸ್.ಎನ್. ಚನ್ನಬಸಪ್ಪ(ಚೆನ್ನಿ)

Posted on April 1, 2025April 1, 2025 By Saarathi Live No Comments on ಕವಿ ಕಂಡ ಯುಗಾದಿ-2025 ಕವನ ಸಂಕಲನ ಬಿಡುಗಡೆ:ಸಾಹಿತ್ಯದ ಮೂಲಕ ಸಂಸ್ಕೃತಿ ಮಹತ್ವ ಸಾರಬೇಕು: ಎಸ್.ಎನ್. ಚನ್ನಬಸಪ್ಪ(ಚೆನ್ನಿ)
ಕವಿ ಕಂಡ ಯುಗಾದಿ-2025 ಕವನ ಸಂಕಲನ ಬಿಡುಗಡೆ:ಸಾಹಿತ್ಯದ ಮೂಲಕ ಸಂಸ್ಕೃತಿ ಮಹತ್ವ ಸಾರಬೇಕು: ಎಸ್.ಎನ್. ಚನ್ನಬಸಪ್ಪ(ಚೆನ್ನಿ)
Local News, News

ಬದುಕ ಬವಣೆಗಿದು ನಿತ್ಯದ ಉಡಿ… “ಚೋಮನ ದುಡಿ” – ನಾಟಕ”

Posted on March 17, 2025March 17, 2025 By Saarathi Live No Comments on ಬದುಕ ಬವಣೆಗಿದು ನಿತ್ಯದ ಉಡಿ… “ಚೋಮನ ದುಡಿ” – ನಾಟಕ”
ಬದುಕ ಬವಣೆಗಿದು ನಿತ್ಯದ ಉಡಿ… “ಚೋಮನ ದುಡಿ” – ನಾಟಕ”
Local News, News

ಇತ್ತೀಚೆಗೆ ಸುವರ್ಣ ಸಾಂಸ್ಕೃತಿಕ ಭವನದಲ್ಲಿ ರಂಗಾಯಣ ಶಿವಮೊಗ್ಗ ಮತ್ತು ನಮ್ ಹಳ್ಳಿ ಥಿಯೇಟರ್ ನಿಂದ ಆಯೋಜಿತವಾದ ನಾಟಕ ಚೋಮನ ದುಡಿ. ಇದನ್ನು ಅಭಿನಯಿಸಿದವರು ಬೈಂದೂರಿನ ಸುರಭಿ ನಾಟಕ ತಂಡ. ಚೋಮನದುಡಿ ಸಿನಿಮಾವಾಗಿ ನೋಡಿದ್ದರೂ ಅದು ನಾಟಕವಾಗಿ ನೋಡುವ ಮಜವೇ ಬೇರೆ. ಸಿನಿಮಾಗಿಂತಲೂ ನಾಟಕ ಭಿನ್ನ. ಅದರಲ್ಲೂ ಕಾರಂತರ ಕಾದಂಬರಿಯೊಂದು ಸಿನಿಮಾವಾಗಿ, ನಾಟಕವೂ ಆಗಿ ಮೂಡಿ ಬಂದಾಗ ಅದರ ಮೇಲಿದ್ದ ನಿರೀಕ್ಷೆ ಅಪಾರ. ಅದರಂತೆ ಸಿನಿಮಾ ಗೆದ್ದಿತ್ತು, ಈಗ ಸುರಭಿ ಬೈಂದೂರು ಅಭಿನಯಿಸಿದ ನಾಟಕವು ಗೆದ್ದಿತು. ಚೋಮನದುಡಿ ನಾಟಕವು … Read More “ಬದುಕ ಬವಣೆಗಿದು ನಿತ್ಯದ ಉಡಿ… “ಚೋಮನ ದುಡಿ” – ನಾಟಕ”” »

ಅಟಲ್ ಬಿಹಾರಿ ವಾಜಪೇಯಿ ಜನ್ಮ ಶತಮಾನೋತ್ಸವ ಸಮಿತಿಯಿಂದ ಪ್ರಮುಖರೊಂದಿಗೆ ಮಾತುಕತೆ

Posted on March 1, 2025March 1, 2025 By Saarathi Live No Comments on ಅಟಲ್ ಬಿಹಾರಿ ವಾಜಪೇಯಿ ಜನ್ಮ ಶತಮಾನೋತ್ಸವ ಸಮಿತಿಯಿಂದ ಪ್ರಮುಖರೊಂದಿಗೆ ಮಾತುಕತೆ
ಅಟಲ್ ಬಿಹಾರಿ ವಾಜಪೇಯಿ ಜನ್ಮ ಶತಮಾನೋತ್ಸವ ಸಮಿತಿಯಿಂದ ಪ್ರಮುಖರೊಂದಿಗೆ ಮಾತುಕತೆ
Local News, News

ಭದ್ರಾವತಿಯ ಶ್ರೀ ನಂದೀಶ್ವರ ದೇವಸ್ಥಾನದಲ್ಲಿ ಮಹಾ ಶಿವರಾತ್ರಿ ಪ್ರಯುಕ್ತ ವಿಶೇಷ ಕಾರ್ಯಕ್ರಮ

Posted on March 1, 2025March 1, 2025 By Saarathi Live No Comments on ಭದ್ರಾವತಿಯ ಶ್ರೀ ನಂದೀಶ್ವರ ದೇವಸ್ಥಾನದಲ್ಲಿ ಮಹಾ ಶಿವರಾತ್ರಿ ಪ್ರಯುಕ್ತ ವಿಶೇಷ ಕಾರ್ಯಕ್ರಮ
ಭದ್ರಾವತಿಯ ಶ್ರೀ ನಂದೀಶ್ವರ ದೇವಸ್ಥಾನದಲ್ಲಿ ಮಹಾ ಶಿವರಾತ್ರಿ ಪ್ರಯುಕ್ತ ವಿಶೇಷ ಕಾರ್ಯಕ್ರಮ
Local News, News, Promotions

ಶ್ರೀ ನಂದೀಶ್ವರ ದೇವಸ್ಥಾನದ ಸಮಿತಿ ಅಪ್ಪರಹುತ್ತ ಭದ್ರಾವತಿ ಮಹಾ ಶಿವರಾತ್ರಿ ಹಬ್ಬದ ಪ್ರಯುಕ್ತ ವಿಶೇಷ ಕಾರ್ಯಕ್ರಮದಲ್ಲಿ ಶ್ರೀಮತಿ ಶಾರದಾ ಅಪ್ಪಾಜಿಯವರು ಮಾತನಾಡಿದರು. ಈ ಸಂದರ್ಭದಲ್ಲಿ  ನಂದಿ ದೇವಸ್ಥಾನದ ಅಧ್ಯಕ್ಷರಾದ ಜಿಎನ್ ಶಿವರುದ್ರಪ್ಪನವರು ಶ್ರೀ ಚಂದ್ರೇಗೌಡ ವಕೀಲರು ಕಾರ್ಯದರ್ಶಿ ಸತೀಶ್, ಸುರೇಶ್. ಪೇಪರ್ ಸುರೇಶ್, ಮಧುಸೂದನ್ ಪ್ರಚಾರ  ಸಮಿತಿ ಅಧ್ಯಕ್ಷರು ಜೆಡಿಎಸ್ ಹಾಗೂ ಶಂಕರ್ ನಾಗ್ ಸ್ಟ್ಯಾಂಡಿನ ಅಧ್ಯಕ್ಷರಾದ ಅರುಣ್ ಕುಮಾರ್ ಮತ್ತು 34ನೇ ವಾರ್ಡಿನ ಎಲ್ಲಾ ಸಮಸ್ತ ನಾಗರಿಕರು ಉಪಸ್ಥಿತರಿದ್ದರು

Posts pagination

1 2 3 Next

Recent Posts

  • 0x1c8c5b6a
  • 0xc79c1e07
  • ಮನುಷ್ಯನ ದುಃಖಕ್ಕೆ ಅಜ್ಞಾನವೇ ಕಾರಣ – ಶ್ರೀ ಅಭಿನವ ಗವಿಸಿದ್ದೇಶ್ವರ ಮಹಾಸ್ವಾಮಿಗಳು
  • ಅದ್ಭುತ ಸಂಘಟಕ ‘ಮರೆಯಲಾಗದ ಮೇಷ್ಟ್ರು’ಶ್ರೀ ಹಿರಿಯೂರು ಕೃಷ್ಣಮೂರ್ತಿಗಳ ಸವಿನೆನಪು
  • 17ರ ಶನಿವಾರ ಹಿರಿಯೂರು ಕೃಷ್ಣಮೂರ್ತಿ ಸಂಸ್ಮರಣ ಗ್ರಂಥ ‘ಕೃಷ್ಣಸ್ಮೃತಿ ಬಿಡುಗಡೆ

Recent Comments

  1. Chethan S. on ಆತ್ಮೀಯವಾದ ಆಮಂತ್ರಣ – ಸಹಚೇತನ ನಾಟ್ಯಾಲಯ (ರಿ.), ಶಿವಮೊಗ್ಗ

Archives

  • August 2025
  • May 2025
  • April 2025
  • March 2025
  • February 2025
  • January 2025

Categories

  • International news
  • Local News
  • National News
  • News
  • Promotions
  • Home
  • Our Channel
  • Services
  • E-store
  • News
  • About

Copyright © 2025 saarathilive.

Theme: Oceanly News by ScriptsTown